ಬ್ರೇಕಿಂಗ್ ನ್ಯೂಸ್
04-02-22 01:35 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೋಡಲು ಸ್ವಲ್ಪ ದಪ್ಪಗೆ ಇರುವ ಮತ್ತು ಹಸಿರು ಎಲೆ-ತರಕಾರಿಗಳ ಗುಂಪಿಗೆ ಸೇರಿದ ಎಲೆಕೋಸು ಅಥವಾ ಕ್ಯಾಬೇಜ್ನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು ಇದೆ. ಹೌದು, ಕ್ಯಾಬೇಜ್ ನಲ್ಲಿರುವಂತಹ ಕೆಲವೊಂದು ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಹಾಗಾಗಿ ಆದಷ್ಟು ಇದನ್ನು ಸಾಂಬಾರ್ ಅಥವಾ ಪಲ್ಯ ರೂಪದಲ್ಲಿ ಸೇವಿಸುವುದು ಜಾಣತನ. ಇಂದಿನ ಲೇಖನದಲ್ಲಿ ಎಲೆಕೋಸು ಸೇವನೆಯಿಂದ ನಮಗೆ ಯಾವೆಲ್ಲಾ ಆರೋಗ್ಯದ ಲಾಭಗಳು ಸಿಗಬಹುದು ಎಂಬುದನ್ನು ಈ ಲೇಖನದಲ್ಲಿ ಒಮ್ಮೆ ನೋಡೋಣ...
ಎಲೆಕೋಸಿನಲ್ಲಿರುವ ಪೌಷ್ಟಿಕ ಅಂಶಗಳು

ಕ್ಯಾನ್ಸರ್

ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು

ಎಲೆ ಕೋಸಿನಲ್ಲಿ ಅಧಿಕ ಪ್ರಮಾಣದಲ್ಲಿ ಬೀಟಾ - ಕ್ಯಾರೋಟಿನ್ ಅಂಶ ಇರುವುದರಿಂದ, ಇದು ನಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿ. ಅಷ್ಟೇ ಅಲ್ಲದೇ ವಯಸ್ಸಾಗುತ್ತಿದ್ದಂತೆ, ಕಾಡುವ ಕಣ್ಣಿನ ಪೊರೆಯ ಸಮಸ್ಯೆಯನ್ನು ಸುಲಭವಾಗಿ ನಿವಾರಣೆ ಮಾಡುತ್ತದೆ. ಇನ್ನು ಮುಂದೆಯೂ ಕೂಡ ಕಣ್ಣಿನ ಪೊರೆಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತದೆ.
ತೂಕ ಇಳಿಸಲು ಕೂಡ ಸಹಕಾರಿ

ಬಿಪಿ ಸಮಸ್ಯೆಗೆ ಒಳ್ಳೆಯದು

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿಯೇ, ಮಧುಮೇಹ ಹಾಗೂ ರಕ್ತದೊತ್ತಡ ಸಮಸ್ಯೆ ಜಾಸ್ತಿಯಾಗಿ ಕಾಡುತ್ತಿದೆ. ಹಾಗಾಗಿ ಇದನ್ನು ಸರಿಯಾಗಿ ನಿಭಾಯಿಸದೇ ಹೋದರೆ, ಮುಂದೆ ಹೃದಯದ ಸಮಸ್ಯೆ ಕೂಡ ಬರಬಹುದು. ಹಾಗಾಗಿ ಇವೆಲ್ಲಾ ಸಮಸ್ಯೆಗಳಿಂದ ಪಾರಾಗಲು, ಆರೋಗ್ಯಕಾರಿ ಆಹಾರ ಪದ್ಧತಿಗಳ ಜೊತೆಗೆ, ಎಲೆಕೋಸನ್ನು ಕೂಡ ಮಿತವಾಗಿ ಸೇವಿಸಬೇಕು.
ಆರೋಗ್ಯ ತಜ್ಞರ ಪ್ರಕಾರ ಎಲೆಕೋಸಿನಲ್ಲಿ ಅಧಿಕ ಪ್ರಮಾಣದ ಪೊಟ್ಯಾಷಿಯಂ ಅಂಶ ಇರುವುದರಿಂದ, ಇದು ರಕ್ತದೊತ್ತಡವನ್ನು ನಿಯಂತ್ರಣ ಮಾಡುವಲ್ಲಿ ತುಂಬಾನೇ ಸಹಾಯಕ. ಈ ವಿಷ್ಯ ನೆನೆಪಿರಲಿ, ಒಂದು ವೇಳೆ ನಮ್ಮಲ್ಲಿ ರಕ್ತದ ಒತ್ತಡ ಏರುಪೇರಾದರೆ ಹೃದಯದ ಸಮಸ್ಯೆ ಮತ್ತು ಪಾರ್ಶ್ವವಾಯು ಸಮಸ್ಯೆ ಬರುವ ಸಂಭವ ಜಾಸ್ತಿ ಬರಬಹುದಂತೆ!
ಹೃದಯದ ಆರೋಗ್ಯಕ್ಕೂ ಒಳ್ಳೆಯದು

ಎಲೆಕೋಸು ತನ್ನಲ್ಲಿ ಅಧಿಕ ಪ್ರಮಾಣದ ಸೆಲೆನಿಯಂ ಎನ್ನುವ ಅಂಶವನ್ನು ಹೊಂದಿರುವುದರಿಂದ, ಹೃದಯದ ಆರೋಗ್ಯಕ್ಕೆ ಇದು ಬಹಳ ಒಳ್ಳೆಯದು. ಹಾಗಾಗಿ ಮಿತವಾಗಿ ಕ್ಯಾಬೇಜ್ ಸೇವನೆಯಿಂದ ಪಾರ್ಶ್ವವಾಯು, ಅಪಧಮನಿ ಕಾಯಿಲೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುವುದು. ಅಷ್ಟೇ ಅಲ್ಲದೇ ಕ್ಯಾಬೇಜ್ ನಲ್ಲಿ ಒಮೆಗಾ-3 ಕೊಬ್ಬಿನಾಮ್ಲವು ಕೂಡ ಸಮೃದ್ಧವಾಗಿದೆ.
Healthy Reasons Why You Must Eat Cabbage At least Once In A Week.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm