ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm