ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am