ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm