ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm