ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm