ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm