ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm