ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm