ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm