ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm