ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ
ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ
ಅರಿಶಿನ ಮಿಶ್ರಿತ ಹಾಲು
ಅರಿಶಿನವನ್ನು ಮಿಶ್ರಣ ಮಾಡಿದ ಚಹಾ
One Spoon Of Turmeric Will Help You Get Relief From Sore Throat Naturally.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm