ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm