ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm