ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm