ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am