ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm