ಬ್ರೇಕಿಂಗ್ ನ್ಯೂಸ್
09-02-22 10:38 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲರಿಗೂ ಗೊತ್ತಿರುವ ಹಾಗೆ, ವಯಸ್ಸಾದ ಮೇಲೆ ಜನರಿಗೆ ಮೂಳೆಗಳ ನೋವು ಕಂಡು ಬರುವುದು ಸಹಜ. ಆದರೆ ಇತ್ತೀಚೆಗೆ ವಯಸ್ಕರಲ್ಲಿ ಕೂಡ ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ! ಇದಕ್ಕೆ ಮುಖ್ಯ ಕಾರಣವೆಂದರೆ ಜನರ ಕೆಟ್ಟ ಜೀವನ ಶೈಲಿಯ ಜೊತೆಗೆ ಸರಿಯಾದ ಆಹಾರ ಕ್ರಮಗಳನ್ನು ಅನುಸರಿಸದೇ ಇರುವುದು!
ನಿಮಗೆ ಗೊತ್ತಿರಲಿ, ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರಬಾರದು ಎಂದರೆ, ಮೊದಲಿಗೆ ದಿನನಿತ್ಯದ ವ್ಯಾಯಾಮ ಹಾಗೂ ಆರೋಗ್ಯಕರವಾದ ಆಹಾರವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೂಳೆಗಳಿಗೆ ತೊಂದರೆ ಎನಿಸುವ ಆಹಾರಗಳಿಂದ ದೂರ ಉಳಿಯಬೇಕು. ಈ ಲೇಖನದಲ್ಲಿ ಅಂತಹ ಕೆಲವೊಂದು ಆಹಾರ ಪದಾರ್ಥಗಳ ಬಗ್ಗೆ ನೋಡೋಣ...
ಅಡುಗೆಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಶುಂಠಿ ಜಾಸ್ತಿ ಬಳಸಿ

ಸಾಮಾನ್ಯವಾಗಿ ನಮ್ಮ ದೈನಂದಿನ ಅಡುಗೆಗಳಲ್ಲಿ, ಈ ಮೂರು ತ್ರಿಮೂರ್ತಿಗಳನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಲವು ಕಡೆಗಳಲ್ಲಿ, ಹೆಚ್ಚಾಗಿ ಜೈನ್ಸ್ ನವರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿರುತ್ತಾರೆ.
ಆದ್ರೆ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಶುಂಠಿಯನ್ನು ಬೇಕೆಂದರೆ ಸಣ್ಣ ತುಂಡನ್ನು ಬಾಯಿಯಲ್ಲಿ ಹಾಕಿಕೊಂಡು, ಚೆನ್ನಾಗಿ ಕಚ್ಚಿ ಅದರ ರಸವನ್ನು ಹೀರಿಕೊಳ್ಳಬಹುದು.
ರಾಗಿ ಮುದ್ದೆ, ರೊಟ್ಟಿ ಸೇವಿಸಬೇಕು

ಕೊಬ್ಬಿನ ಅಂಶ ಇರುವ ಆಹಾರಗಳನ್ನು ಹೆಚ್ಚು ಸೇವಿಸಿ

ಮೈದಾಹಿಟ್ಟು, ಉಪ್ಪು ಮತ್ತು ಸಕ್ಕರೆಗಳಿಂದ ದೂರವಿರಿ!

ಅರಿಶಿನದ ಹಾಲು ಕುಡಿಯಲು ಮರೆಯದಿರಿ

ಸಂಧಿವಾತ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಅರಿಶಿನದ ಚಹಾ ಅಥವಾ ಬಿಸಿ ಹಾಲಿಗೆ ಅರಿಶಿನ ಹಾಕಿ ಮಿಶ್ರಣ ಮಾಡಿಸೇವನೆ ಮಾಡುವ ಅಭ್ಯಾಸ ದೈನಂದಿನ ರೂಢಿಯಲ್ಲಿ ಇಟ್ಟುಕೊಳ್ಳಿ.
ನೀಲಗಿರಿ ಎಣ್ಣೆ

ದೇಹದ ಉರಿಯೂತ ಸಮಸ್ಯೆ ಹಾಗೂ ನೋವು ನಿವಾರಣೆಯಲ್ಲಿ ನೀಲಗಿರಿ ಎಲೆಗಳ ಪಾತ್ರ ಮರೆಯುವಂತಿಲ್ಲ. ಹಾಗಾಗಿ ಸಂಧಿವಾತ ಸಮಸ್ಯೆ ಇರುವವರಿಗೆ ನೀಲಗಿರಿ ಎಲೆಗಳ ಎಣ್ಣೆ ಸಾಕಷ್ಟು ಪ್ರಭಾವ ಬೀರುತ್ತವೆ. ನೀಲಗಿರಿ ಎಲೆಗಳಲ್ಲಿ ಟ್ಯಾನಿನ್ ಎಂಬ ಅಂಶ ಕಂಡು ಬಂದಿದ್ದು, ಇದು ಕೈ ಕಾಲುಗಳ ಊತ ಮತ್ತು ನೋವನ್ನು ನಿವಾರಣೆ ಮಾಡುತ್ತದೆ.
Suffering From Arthritis Pain, Try These Natural Remedies To Get Relief.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm