ಬ್ರೇಕಿಂಗ್ ನ್ಯೂಸ್
09-02-22 10:38 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲರಿಗೂ ಗೊತ್ತಿರುವ ಹಾಗೆ, ವಯಸ್ಸಾದ ಮೇಲೆ ಜನರಿಗೆ ಮೂಳೆಗಳ ನೋವು ಕಂಡು ಬರುವುದು ಸಹಜ. ಆದರೆ ಇತ್ತೀಚೆಗೆ ವಯಸ್ಕರಲ್ಲಿ ಕೂಡ ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ! ಇದಕ್ಕೆ ಮುಖ್ಯ ಕಾರಣವೆಂದರೆ ಜನರ ಕೆಟ್ಟ ಜೀವನ ಶೈಲಿಯ ಜೊತೆಗೆ ಸರಿಯಾದ ಆಹಾರ ಕ್ರಮಗಳನ್ನು ಅನುಸರಿಸದೇ ಇರುವುದು!
ನಿಮಗೆ ಗೊತ್ತಿರಲಿ, ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರಬಾರದು ಎಂದರೆ, ಮೊದಲಿಗೆ ದಿನನಿತ್ಯದ ವ್ಯಾಯಾಮ ಹಾಗೂ ಆರೋಗ್ಯಕರವಾದ ಆಹಾರವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೂಳೆಗಳಿಗೆ ತೊಂದರೆ ಎನಿಸುವ ಆಹಾರಗಳಿಂದ ದೂರ ಉಳಿಯಬೇಕು. ಈ ಲೇಖನದಲ್ಲಿ ಅಂತಹ ಕೆಲವೊಂದು ಆಹಾರ ಪದಾರ್ಥಗಳ ಬಗ್ಗೆ ನೋಡೋಣ...
ಅಡುಗೆಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಶುಂಠಿ ಜಾಸ್ತಿ ಬಳಸಿ
ಸಾಮಾನ್ಯವಾಗಿ ನಮ್ಮ ದೈನಂದಿನ ಅಡುಗೆಗಳಲ್ಲಿ, ಈ ಮೂರು ತ್ರಿಮೂರ್ತಿಗಳನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಲವು ಕಡೆಗಳಲ್ಲಿ, ಹೆಚ್ಚಾಗಿ ಜೈನ್ಸ್ ನವರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿರುತ್ತಾರೆ.
ಆದ್ರೆ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಶುಂಠಿಯನ್ನು ಬೇಕೆಂದರೆ ಸಣ್ಣ ತುಂಡನ್ನು ಬಾಯಿಯಲ್ಲಿ ಹಾಕಿಕೊಂಡು, ಚೆನ್ನಾಗಿ ಕಚ್ಚಿ ಅದರ ರಸವನ್ನು ಹೀರಿಕೊಳ್ಳಬಹುದು.
ರಾಗಿ ಮುದ್ದೆ, ರೊಟ್ಟಿ ಸೇವಿಸಬೇಕು
ಕೊಬ್ಬಿನ ಅಂಶ ಇರುವ ಆಹಾರಗಳನ್ನು ಹೆಚ್ಚು ಸೇವಿಸಿ
ಮೈದಾಹಿಟ್ಟು, ಉಪ್ಪು ಮತ್ತು ಸಕ್ಕರೆಗಳಿಂದ ದೂರವಿರಿ!
ಅರಿಶಿನದ ಹಾಲು ಕುಡಿಯಲು ಮರೆಯದಿರಿ
ಸಂಧಿವಾತ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಅರಿಶಿನದ ಚಹಾ ಅಥವಾ ಬಿಸಿ ಹಾಲಿಗೆ ಅರಿಶಿನ ಹಾಕಿ ಮಿಶ್ರಣ ಮಾಡಿಸೇವನೆ ಮಾಡುವ ಅಭ್ಯಾಸ ದೈನಂದಿನ ರೂಢಿಯಲ್ಲಿ ಇಟ್ಟುಕೊಳ್ಳಿ.
ನೀಲಗಿರಿ ಎಣ್ಣೆ
ದೇಹದ ಉರಿಯೂತ ಸಮಸ್ಯೆ ಹಾಗೂ ನೋವು ನಿವಾರಣೆಯಲ್ಲಿ ನೀಲಗಿರಿ ಎಲೆಗಳ ಪಾತ್ರ ಮರೆಯುವಂತಿಲ್ಲ. ಹಾಗಾಗಿ ಸಂಧಿವಾತ ಸಮಸ್ಯೆ ಇರುವವರಿಗೆ ನೀಲಗಿರಿ ಎಲೆಗಳ ಎಣ್ಣೆ ಸಾಕಷ್ಟು ಪ್ರಭಾವ ಬೀರುತ್ತವೆ. ನೀಲಗಿರಿ ಎಲೆಗಳಲ್ಲಿ ಟ್ಯಾನಿನ್ ಎಂಬ ಅಂಶ ಕಂಡು ಬಂದಿದ್ದು, ಇದು ಕೈ ಕಾಲುಗಳ ಊತ ಮತ್ತು ನೋವನ್ನು ನಿವಾರಣೆ ಮಾಡುತ್ತದೆ.
Suffering From Arthritis Pain, Try These Natural Remedies To Get Relief.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm