ಬ್ರೇಕಿಂಗ್ ನ್ಯೂಸ್
10-02-22 10:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹವಾಮಾನ ಬದಲಾವಣೆಯಿಂದಾಗಿ ಸಣ್ಣ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿ ಕೊಳ್ಳುವುದು ಸಹಜ. ಅದರಲ್ಲೂ ಚಳಿಗಾಲದಲ್ಲಿ ಅಂತೂ ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು!
ಇನ್ನು ಮಕ್ಕಳಲ್ಲಿ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡರೆ ಅಂತೂ ಕೇಳುವುದೇ ಬೇಡ, ರಾತ್ರಿ ಇಡೀ ನಿದ್ದೆ ಮಾಡಲು ತಡವಡಿಸುತ್ತಾರೆ. ಹೆಚ್ಚಾಗಿ ಮಕ್ಕಳಿಗೆ ಕಾಡುವ ಕೆಮ್ಮಿನ ಸಮಸ್ಯೆಗೆ ಹಲವಾರು ರೀತಿಯ ಸಿರಪ್ಗಳು ಇವೆ. ಆದರೆ ಮಕ್ಕಳಿಗೆ ಕೆಲವೊಂದು ನೈಸರ್ಗಿಕ ಮನೆಮದ್ದನ್ನು ಬಳಸಿದರೆ, ಅದು ತುಂಬಾ ಪರಿಣಾಮಕಾರಿ ಆಗಿರುವುದು. ಅದು ಹೇಗೆ ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
ಓಮ ಕಾಳಿನ ಗಂಟು
ಬೆಳ್ಳುಳ್ಳಿ ಮತ್ತು ಓಮ ಕಾಳು
ಬೆಲ್ಲ ಮತ್ತು ಓಮ ಕಾಳು
ಓಮ ಕಾಳಿನ ಕಷಾಯ
ಮಸಾಜ್ ಎಣ್ಣೆ
ಓಮ ಕಾಳನ್ನು ಚೆನ್ನಾಗಿ ಹುರಿದುಕೊಂಡು, ಎಣ್ಣೆ ತಯಾರಿಸಿಕೊಳ್ಳಿ, ಅದರಿಂದ ಮಗುವಿನ ಬೆನ್ನಿಗೆ, ತಲೆಗೆ ಹಾಗೂ ಮತ್ತು ಎದೆಯ ಭಾಗಕ್ಕೆ ಈ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಎದೆಕಟ್ಟುವಿಕೆ ದೂರವಾಗುವುದು.
Simple Remedies To Use Ajwain Seeds To Get Rid From Cough And Cold Naturally.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am