ಬ್ರೇಕಿಂಗ್ ನ್ಯೂಸ್
11-02-22 11:25 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೀವು ಕೂಡ ಕೇಳಿರಬಹುದು ಅಥವಾ ಓದಿರಬಹುದು ಒಂದು ಕಾಲದಲ್ಲಿ ಜನರು ಕಾಡಿನಲ್ಲಿ ಗಡ್ಡೆ ಗೆಣಸುಗಳನ್ನು ತಿಂದು ಜೀವನ ಮಾಡುತ್ತಿದ್ದರು. ಆ ಕಾಲದಲ್ಲಿ ಮನುಷ್ಯನಿಗೆ ಯಾವುದೇ ರೋಗ - ರುಜಿನಗಳು, ಕಾಯಿಲೆ - ಕಸಾಲೆಗಳು ಕಾಣಿಸುತ್ತಿರಲಿಲ್ಲ. ಚೆನ್ನಾಗಿ ಕೆಲಸ ಮಾಡಿಕೊಂಡು, ತಮ್ಮ ಪಾಡಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಇನ್ನು ತಮ್ಮ ದೇಹ ಸದೃಢತೆಯ ವಿಚಾರದಲ್ಲಿ ಸಹ ನಮಗೆ ಹೋಲಿಸಿದರೆ ತುಂಬಾ ಶಕ್ತಿವಂತರಾಗಿ ಕಾಣುತ್ತಿದ್ದರು.
ಆದರೆ ಇಂದಿನ ಆಧುನಿಕ ಯುಗದಲ್ಲಿ ಸೇವಿಸುವ ಆಹಾರ ಪದ್ಧತಿಯಿಂದ ಹಿಡಿದು, ದೈನಂದಿನ ಜೀವನ ಶೈಲಿ ಎಲ್ಲವೂ ಕೂಡ ಬದಲಾಗಿ ಬಿಟ್ಟಿದೆ. ಇತ್ತೀಚೆಗೆ ನಾವು ರೂಢಿ ಮಾಡಿಕೊಂಡಿರುವ ಕೆಲವು ಆಹಾರ ಪದಾರ್ಥಗಳು, ಆರೋಗ್ಯಕ್ಕೆ ಸಾಕಷ್ಟು ಮಾರಕ ಪರಿಣಾಮಗಳನ್ನು ಉಂಟು ಮಾಡುತ್ತಿವೆ. ಆದರೆ ವಿರ್ಯಾಸ ಎಂದರೆ, ಈ ವಿಷ್ಯಗಳು ನಮಗೆ ಗೊತ್ತಿದ್ದರೂ ಕೂಡ, ನಾವು ಅದಕ್ಕೆ ಸಾಕಷ್ಟು ಅಂಟಿಕೊಂಡಿದ್ದೇವೆ ಎಂದರೆ ತಪ್ಪಾಗಲಾರದು. ಹೀಗಾಗಿಯೇ ಇಂದು ಹಲವಾರು ರೋಗ - ರುಜಿನಗಳು ಚಿಕ್ಕ ವಯಸ್ಸಿಗೆ ಬಂದು ಮನುಷ್ಯರ ಇರುವ ಆಯಸ್ಸನ್ನು ಕಡಿಮೆ ಮಾಡುತ್ತಿವೆ.
ಇವೆಲ್ಲಾ ಸಮಸ್ಯೆಗಳಿಂದ ಹೊರಬರಲು ಸಾಕಷ್ಟು ದಾರಿಗಳಿವೆ. ಹಿರಿಯರು ಅನುಸರಿಸುತ್ತಿದ್ದ ಕೆಲವೊಂದು ಆಹಾರ ಪದ್ಧತಿಗಳನ್ನು, ನಾವು ಕೂಡ ಇಂದಿಗೆ ಅನುಸರಿಸಬೇಕಾದ ಅನಿವಾರ್ಯತೆ ನಮಗೆ ಎದುರಾಗಿದೆ. ಅಂತಹ ಆಹಾರಗಳಲ್ಲಿ ಮರಗೆಣಸು ಕೂಡ ಒಂದು. ಇಂದಿನ ಲೇಖನದಲ್ಲಿ ಈ ಮರಗೆಣಸಿನಲ್ಲಿರುವ ಪ್ರಯೋಜನಗಳ ಬಗ್ಗೆ ನೋಡೋಣ..
ಮೈಗ್ರೇನ್ ತಲೆನೋವು
ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು
ಹೊಟ್ಟೆ ಹಸಿವು ಹೆಚ್ಚಾಗುತ್ತದೆ
ಜೀರ್ಣಕ್ರಿಯೆಗೆ ಸಹಕಾರಿ
ಮರ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿ ನಾರಿನಾಂಶ ಇರುವುದರಿಂದ ನಮ್ಮ ದೇಹದ ಪ್ರತಿ ಕಾರ್ಯ ಚಟುವಟಿಕೆಯಲ್ಲಿ ನೆರವಾಗುವಂತಹ ಅತ್ಯದ್ಭುತ ಗುಣ ಲಕ್ಷಣಗಳು ಕಂಡು ಬರುತ್ತದೆ. ಇನ್ನು ಮೊದಲೇ ಹೇಳಿದ ಹಾಗೆ ಇದರಲ್ಲಿ ನಾರಿನಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ, ದೇಹದ ಜೀರ್ಣ ಪ್ರಕ್ರಿಯೆ ಸಾಕಷ್ಟು ಬದಲಾವಣೆ ಕಂಡು ನಾವು ಸೇವಿಸುವ ಆಹಾರದಲ್ಲಿನ ವಿಷಕಾರಿ ಅಂಶಗಳನ್ನು ಕರುಳಿನಲ್ಲಿ ಹೀರಿಕೊಂಡು ಜಠರ ನಾಳದ ಉರಿಯೂತವನ್ನು ಕಡಿಮೆ ಮಾಡಿ ಸೇವಿಸಿದ ಆಹಾರ ಸರಿಯಾದ ಪ್ರಮಾಣದಲ್ಲಿ ಜೀರ್ಣವಾಗುವಂತೆ ಮಾಡುತ್ತದೆ.
ದೇಹದ ತೂಕ ಇಳಿಸುವವರಿಗೆ ಒಳ್ಳೆಯದು
Know The Health Benefits Of Cassava To Control Migraine And Few More Uses.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am