ಬ್ರೇಕಿಂಗ್ ನ್ಯೂಸ್
11-02-22 11:25 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೀವು ಕೂಡ ಕೇಳಿರಬಹುದು ಅಥವಾ ಓದಿರಬಹುದು ಒಂದು ಕಾಲದಲ್ಲಿ ಜನರು ಕಾಡಿನಲ್ಲಿ ಗಡ್ಡೆ ಗೆಣಸುಗಳನ್ನು ತಿಂದು ಜೀವನ ಮಾಡುತ್ತಿದ್ದರು. ಆ ಕಾಲದಲ್ಲಿ ಮನುಷ್ಯನಿಗೆ ಯಾವುದೇ ರೋಗ - ರುಜಿನಗಳು, ಕಾಯಿಲೆ - ಕಸಾಲೆಗಳು ಕಾಣಿಸುತ್ತಿರಲಿಲ್ಲ. ಚೆನ್ನಾಗಿ ಕೆಲಸ ಮಾಡಿಕೊಂಡು, ತಮ್ಮ ಪಾಡಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಇನ್ನು ತಮ್ಮ ದೇಹ ಸದೃಢತೆಯ ವಿಚಾರದಲ್ಲಿ ಸಹ ನಮಗೆ ಹೋಲಿಸಿದರೆ ತುಂಬಾ ಶಕ್ತಿವಂತರಾಗಿ ಕಾಣುತ್ತಿದ್ದರು.
ಆದರೆ ಇಂದಿನ ಆಧುನಿಕ ಯುಗದಲ್ಲಿ ಸೇವಿಸುವ ಆಹಾರ ಪದ್ಧತಿಯಿಂದ ಹಿಡಿದು, ದೈನಂದಿನ ಜೀವನ ಶೈಲಿ ಎಲ್ಲವೂ ಕೂಡ ಬದಲಾಗಿ ಬಿಟ್ಟಿದೆ. ಇತ್ತೀಚೆಗೆ ನಾವು ರೂಢಿ ಮಾಡಿಕೊಂಡಿರುವ ಕೆಲವು ಆಹಾರ ಪದಾರ್ಥಗಳು, ಆರೋಗ್ಯಕ್ಕೆ ಸಾಕಷ್ಟು ಮಾರಕ ಪರಿಣಾಮಗಳನ್ನು ಉಂಟು ಮಾಡುತ್ತಿವೆ. ಆದರೆ ವಿರ್ಯಾಸ ಎಂದರೆ, ಈ ವಿಷ್ಯಗಳು ನಮಗೆ ಗೊತ್ತಿದ್ದರೂ ಕೂಡ, ನಾವು ಅದಕ್ಕೆ ಸಾಕಷ್ಟು ಅಂಟಿಕೊಂಡಿದ್ದೇವೆ ಎಂದರೆ ತಪ್ಪಾಗಲಾರದು. ಹೀಗಾಗಿಯೇ ಇಂದು ಹಲವಾರು ರೋಗ - ರುಜಿನಗಳು ಚಿಕ್ಕ ವಯಸ್ಸಿಗೆ ಬಂದು ಮನುಷ್ಯರ ಇರುವ ಆಯಸ್ಸನ್ನು ಕಡಿಮೆ ಮಾಡುತ್ತಿವೆ.
ಇವೆಲ್ಲಾ ಸಮಸ್ಯೆಗಳಿಂದ ಹೊರಬರಲು ಸಾಕಷ್ಟು ದಾರಿಗಳಿವೆ. ಹಿರಿಯರು ಅನುಸರಿಸುತ್ತಿದ್ದ ಕೆಲವೊಂದು ಆಹಾರ ಪದ್ಧತಿಗಳನ್ನು, ನಾವು ಕೂಡ ಇಂದಿಗೆ ಅನುಸರಿಸಬೇಕಾದ ಅನಿವಾರ್ಯತೆ ನಮಗೆ ಎದುರಾಗಿದೆ. ಅಂತಹ ಆಹಾರಗಳಲ್ಲಿ ಮರಗೆಣಸು ಕೂಡ ಒಂದು. ಇಂದಿನ ಲೇಖನದಲ್ಲಿ ಈ ಮರಗೆಣಸಿನಲ್ಲಿರುವ ಪ್ರಯೋಜನಗಳ ಬಗ್ಗೆ ನೋಡೋಣ..
ಮೈಗ್ರೇನ್ ತಲೆನೋವು

ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು

ಹೊಟ್ಟೆ ಹಸಿವು ಹೆಚ್ಚಾಗುತ್ತದೆ

ಜೀರ್ಣಕ್ರಿಯೆಗೆ ಸಹಕಾರಿ

ಮರ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿ ನಾರಿನಾಂಶ ಇರುವುದರಿಂದ ನಮ್ಮ ದೇಹದ ಪ್ರತಿ ಕಾರ್ಯ ಚಟುವಟಿಕೆಯಲ್ಲಿ ನೆರವಾಗುವಂತಹ ಅತ್ಯದ್ಭುತ ಗುಣ ಲಕ್ಷಣಗಳು ಕಂಡು ಬರುತ್ತದೆ. ಇನ್ನು ಮೊದಲೇ ಹೇಳಿದ ಹಾಗೆ ಇದರಲ್ಲಿ ನಾರಿನಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ, ದೇಹದ ಜೀರ್ಣ ಪ್ರಕ್ರಿಯೆ ಸಾಕಷ್ಟು ಬದಲಾವಣೆ ಕಂಡು ನಾವು ಸೇವಿಸುವ ಆಹಾರದಲ್ಲಿನ ವಿಷಕಾರಿ ಅಂಶಗಳನ್ನು ಕರುಳಿನಲ್ಲಿ ಹೀರಿಕೊಂಡು ಜಠರ ನಾಳದ ಉರಿಯೂತವನ್ನು ಕಡಿಮೆ ಮಾಡಿ ಸೇವಿಸಿದ ಆಹಾರ ಸರಿಯಾದ ಪ್ರಮಾಣದಲ್ಲಿ ಜೀರ್ಣವಾಗುವಂತೆ ಮಾಡುತ್ತದೆ.
ದೇಹದ ತೂಕ ಇಳಿಸುವವರಿಗೆ ಒಳ್ಳೆಯದು

Know The Health Benefits Of Cassava To Control Migraine And Few More Uses.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm