ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm