ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm