ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm