ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm