ಬ್ರೇಕಿಂಗ್ ನ್ಯೂಸ್
13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!

ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
![]()
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!

ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
![]()
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
![]()
What Happens To Your Health, When You Eat More Bananas In A Day, These Side Effects You Must Know.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm