ಬ್ರೇಕಿಂಗ್ ನ್ಯೂಸ್
13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!

ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
![]()
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!

ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
![]()
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
![]()
What Happens To Your Health, When You Eat More Bananas In A Day, These Side Effects You Must Know.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am