ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm