ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm