ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm