ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm