ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am