ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm