ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm