ಬ್ರೇಕಿಂಗ್ ನ್ಯೂಸ್
16-02-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಕಣ್ಣಿಗೆ ತುಂಬಾ ಒಳ್ಳೆಯದು ಎಂಬುದು ಮಾತ್ರ ಬಹುಶಃ ಸಾಕಷ್ಟು ಜನರಿಗೆ ಗೊತ್ತು ಅಲ್ಲವೇ? ಆದರೆ ಕ್ಯಾರೆಟ್ನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂಯತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಅವುಗಳು ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ನೊಂದಿಗೆ ಶ್ರೀಮಂತವಾಗಿರುತ್ತದೆ.
ಯಾರೆಲ್ಲಾ ಮಧುಮೇಹದ ಅಪಾಯದಿಂದ ಬಳಲುತ್ತಿರುತ್ತಾರೆಯೋ ಅವರೆಲ್ಲಾ ತಪ್ಪದೇ ಕ್ಯಾರೆಟ್ ಅನ್ನು ಸೇವನೆ ಮಾಡಬಹುದು. ಇದು ನಿಮ್ಮ ಮೂಳೆಗಳನ್ನು ಬಲಪಡಿಸಹುದು. ಕ್ಯಾರೆಟ್ ನಲ್ಲಿ ಆಗಾಧ ಪ್ರಮಾಣದ ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ಇದೆ. ಇವೆರಡೂ ಮೂಳೆಯ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಕ್ಯಾರೆಟ್ ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳಲು ಮತ್ತು ಹೃದಯದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಕ್ಯಾರೆಟ್ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಲೇಖನದ ಮೂಲಕ ತಿಳಿಯಿರಿ.
ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ

ತೂಕ ಇಳಿಕೆಗೆ ಸಹಕಾರಿ

ನೀವು ತೂಕ ಇಳಿಕೆ ಮಾಡಿಕೊಳ್ಳಬೇಕು ಎಂದು ಬಯಸುವವರಾಗಿದ್ದರೆ, ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಏಕೆಂದರೆ ಕ್ಯಾರೆಟ್ ನಲ್ಲಿ ಫೈಬರ್ ಹೆಚ್ಚಾಗಿ ಒಳಗೊಂಡಿರುತ್ತದೆ. ಫೈಬರ್ ಭರಿತ ಆಹಾರಗಳು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದರ ಪರಿಣಾಮ ಪದೇ ಪದೇ ಹಸಿವಿನ ಕಡು ಬಯಕೆ ಮತ್ತು ಕೊಬ್ಬನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದನ್ನು ತಡೆಯುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಕ್ಯಾರೆಟ್ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುವುದಲ್ಲದೇ, ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಭವಿಷ್ಯದಲ್ಲಿ ಸಂಭವಿಸುವ ಹೃದ್ರೋಗದ ಅಪಾಯವನ್ನು ಇದು ಶಮನ ಮಾಡುತ್ತದೆ. ಕ್ಯಾರೆಟ್ನ ಹೆಚ್ಚಿನ ಫೈಬರ್ ಅಂಶವು ಅಪಧಮನಿಗಳು ಮತ್ತು ರಕ್ತನಾಳಗಳ ಗೋಡೆಗಳಿಂದ ಹೆಚ್ಚುವರಿ ಎಲ್,ಡಿ,ಎಲ್ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕುವ ಮೂಲಕ ಹೃದಯದ ಆರೋಗ್ಯವ್ನನು ಹೆಚ್ಚಿಸುತ್ತದೆ.
ನೀವು ಅಧಿಕ ಕೊಲೆಸ್ಟ್ರಾಲ್ ಅನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಸೇರಿಸುತ್ತಾ ಬನ್ನಿ. ಇದರಿಂದ ನಿಮ್ಮ ಹೃದಯ ಮತ್ತು ಕೊಲೆಸ್ಟ್ರಾಲ್ಗಳನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಬಹುದು.
ಆರೋಗ್ಯಕರವಾದ ತ್ವಚೆಗೆ ಕ್ಯಾರೆಟ್

ಕೇವಲ ಬಾಹ್ಯವಾಗಿ ಮಾತ್ರವಲ್ಲ ಬದಲಾಗಿ ಒಳಗಿನಿಂದ ನಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಚರ್ಮಕ್ಕೆ ಕಾಂತಿಯುತವಾದ ಹೊಳಪನ್ನು ನೀಡುತ್ತದೆ. ಅಲ್ಲದೆ, ಇದರಲ್ಲಿ ಬೀಟಾ ಕ್ಯಾರೋಟಿನ್, ಲುಟೀನ್ ಮತ್ತು ಲೈಕೋಪೀನ್ ಅಂಶಗಳನ್ನು ಹೊಂದಿದೆ. ಆರೋಗ್ಯಕರವಾದ ಚರ್ಮ ಮತ್ತು ಉಗುರುಗಳನ್ನು ಉತ್ತೇಜಿಸಲು ಪ್ರತಿನಿತ್ಯ ಕ್ಯಾರೆಟ್ ಸೇವನೆ ಮಾಡುವುದನ್ನು ಮರೆಯಬೇಡಿ.
Amazing Health Benefits Of Carrot In Kannada.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm