ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm