ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm