ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm