ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
Adding Broccoli And Cauliflower In Your Diet Will Help You From Heart Disease.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am