ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
Adding Broccoli And Cauliflower In Your Diet Will Help You From Heart Disease.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm