ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
Adding Broccoli And Cauliflower In Your Diet Will Help You From Heart Disease.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm