ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm