ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am