ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm