ಬ್ರೇಕಿಂಗ್ ನ್ಯೂಸ್
24-02-22 10:54 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಣ್ಣ ವಯಸ್ಸಿನಿಂದಲೂ ಅಷ್ಟೇ, ನಮಗೆ ದನದ ಹಾಲು ಕುಡಿದೇ ಅಭ್ಯಾಸವಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಇರುವಾಗ ಮನೆಯಲ್ಲಿರುವ ನಮ್ಮ ಪೋಷಕರು ಪ್ರತಿದಿನ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕೊಟ್ಟು ಮಲಗಿಸುತ್ತಿದ್ದರು. ಆದರೆ ದೊಡ್ಡವರಾಗುತ್ತಿದ್ದಂತೆ ಇಂತಹ ಒಳ್ಳೆಯ ಅಭ್ಯಾಸವನ್ನು ನಾವೇ ಕೈಬಿಟ್ಟೆವು!
ಇದಕ್ಕೆ ಪ್ರಮುಖ ಕಾರಣ ಏನೆಂದರೆ, ಇಂದಿನ ದಿನಗಳಲ್ಲಿ ಬದಲಾದ ನಮ್ಮ ಜೀವನಶೈಲಿಯ ಜೊತೆಗೆ ಆಹಾರಕ್ರಮಗಳು. ಇದರಿಂದಾಗಿ ನಮ್ಮ ದೇಹದ ಆರೋಗ್ಯ ಕೂಡ ಸಾಕಷ್ಟು ಹದಗೆಡುತ್ತಿದೆ. ಪ್ರಮುಖವಾಗಿ ಹೃದಯದ ಕಾಯಿಲೆಗಳನ್ನು ಅನುಭವಿಸುತ್ತಿರುವ ಜನರು ಈ ನಡುವೆ ಹೆಚ್ಚಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇದಕ್ಕೆ ಒಂದು ನೆಪ ಅಷ್ಟೇ. ಒಟ್ಟಾರೆಯಾಗಿ ಜನರು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ.
ಹೀಗಾಗಿ ಇಂದಿನ ದಿನಗಳಲ್ಲಿಆರೋಗ್ಯಕರವಾದ ಜೀವನ ನಡೆಸಬೇಕೆಂದರೆ, ದಿನನಿತ್ಯ ಆಹಾರ ಕ್ರಮದಲ್ಲಿ ಸ್ವಲ್ಪ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಹಾಗಾಗಿ ಪ್ರತಿದಿನ ಕುಡಿಯುವ ಹಾಲಿಗೆ, ಎರಡು ಮೂರು ಗೋಡಂಬಿ ಬೀಜಗಳನ್ನು ರುಬ್ಬಿ, ಹಾಲಿನ ಜೊತೆಗೆ ಮಿಕ್ಸ್ ಮಾಡಿ ಸೇವನೆ ಮಾಡಿದರೆ ಅದರಿಂದ ತುಂಬಾನೇ ಆರೋಗ್ಯ ಪ್ರಯೋಜನಗಳನ್ನು ನಿರೀಕ್ಷಿಸ ಬಹುದು. ಬನ್ನಿ ಇದರ ಸಂಪೂರ್ಣ ಪ್ರಯೋಜನಗಳ ಬಗ್ಗೆ ನೋಡೋಣ..
ಗೋಡಂಬಿ ಬೀಜಗಳು ದುಬಾರಿ ಆದರೂ ಆರೋಗ್ಯಕ್ಕೆ ಪ್ರಯೋಜನಕಾರಿ!

ದಿನಕ್ಕೊಂದು ಗ್ಲಾಸ್ ಗೋಡಂಬಿ ಹಾಲು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಮಿತವಾಗಿ ದಿನಕ್ಕೆ ಒಮ್ಮೆ ಗೋಡಂಬಿ ಹಾಕಿ ಮಾಡಿದ ಹಾಲು ಕುಡಿಯುವುದರಿಂದ, ಇದರಲ್ಲಿರುವ ಅಧಿಕ ಪ್ರಮಾಣದ ಮೆಗ್ನೀಷಿಯಂ ಮತ್ತು ಸೆಲೆನಿಯಂ, ಫಾಸ್ಪರಸ್, ಜಿಂಕ್, ಇನ್ನಿತರ ಪೌಷ್ಟಿಕಾಂಶಗಳು ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿರ್ವಹಣೆ ಮಾಡುತ್ತದೆ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ
![]()
ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು

Benefits Of Drinking Cashew Milk Everyday To Boost Immunity And Few More Health Benefits
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am