ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm