ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm