ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am