ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು
ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.
ಎಳನೀರಿನ ಪ್ರಯೋಜನಗಳು
ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!
ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm